www.suddibindu.in
ಕುಮಟಾ: ಬೈಕ್ ಹಾಗೂ ಜೆಸಿಬಿ ನಡುವೆ ನಡೆದ ಅಪಘಾತದಲ್ಲಿ ಬೈಕ ಸವಾರ ಗಂಭೀರವಾಗಿ ಗಾಯಗೊಂಡ ಘನೆ ಹಾರೋಡಿ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ ಹಿಂಬದಿ ಸವಾರ ಮಂಜುನಾಥ ನಾಗಪ್ಪ ನಾಯ್ಕ ಎಂಬುವವರಿಗೆ ಗಂಭೀರವಾಗದ ಗಾಯವಾಗಿದೆ. ಬೈಕ್ ಸವಾರರು ಕುಮಟಾ ಕಡೆಯಿಂದ ಹೊನ್ನಾವರದ ಹೊದಕ್ಕೆ ಶಿರೂರಿಗೆ ಬೈಕ್ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಎದುರುಗಡೆ ಹೋಗುತ್ತಿದ್ದ ಜೆಸಿಬಿ ಯಂತ್ರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಅವಘಡ ನಡೆದಿದೆ.
ಇದನ್ನೂ ಓದಿ
- ಗುರುಗಳ ಜ್ಞಾನ-ಸಂಸ್ಕಾರ ಸಮಾಜದ ಶಾಶ್ವತ ಸಂಪತ್ತು: ರೂಪಾಲಿ ಎಸ್ ನಾಯ್ಕ
- ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಪಾತಿದೋಣಿ ಮಗುಚಿ ಮೀನುಗಾರ ಸಾವು
- ಡಿಕೆಶಿ ಸಂಪುಟ ಸೇರಲಿರುವ ಸಚಿವರ ಶಾರ್ಟ್ಲಿಸ್ಟ್..?
ತಕ್ಷಣ ಗಾಯಗೊಂಡವರನ್ನ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




