www.suddibindu.in
ಕುಮಟಾ: ಬೈಕ್ ಹಾಗೂ ಜೆಸಿಬಿ ನಡುವೆ ನಡೆದ ಅಪಘಾತದಲ್ಲಿ ಬೈಕ ಸವಾರ ಗಂಭೀರವಾಗಿ ಗಾಯಗೊಂಡ ಘನೆ ಹಾರೋಡಿ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ ಹಿಂಬದಿ ಸವಾರ ಮಂಜುನಾಥ ನಾಗಪ್ಪ ನಾಯ್ಕ ಎಂಬುವವರಿಗೆ ಗಂಭೀರವಾಗದ ಗಾಯವಾಗಿದೆ. ಬೈಕ್ ಸವಾರರು ಕುಮಟಾ ಕಡೆಯಿಂದ ಹೊನ್ನಾವರದ ಹೊದಕ್ಕೆ ಶಿರೂರಿಗೆ ಬೈಕ್ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಎದುರುಗಡೆ ಹೋಗುತ್ತಿದ್ದ ಜೆಸಿಬಿ ಯಂತ್ರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಅವಘಡ ನಡೆದಿದೆ.
ಇದನ್ನೂ ಓದಿ
- ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: 94.1% ಪಾಸ್, ದಕ್ಷಿಣ ಕನ್ನಡ ನಂ.1 ಉಡುಪಿ ದ್ವಿತೀಯ, ಉತ್ತರಕನ್ನಡಕ್ಕೆ 3ನೇ ಸ್ಥಾನ
- ನಾಳೆಯೇ SSLC ಫಲಿತಾಂಶ ಪ್ರಕಟ: ಮಧ್ಯಾಹ್ನ 12 ಗಂಟೆಗೆ ರಿಸಲ್ಟ್ ಲಭ್ಯ
- ಗೂಡ್ಸ್ ಲಾರಿ, ಬುಲೆರೋ ಅಪಘಾತ : ಬೆಂಕಿಯ ಕೆನ್ನಾಲೆಗೆ : ಚಾಲಕ ಸಜೀವ ದಹನ
ತಕ್ಷಣ ಗಾಯಗೊಂಡವರನ್ನ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




