ಸುದ್ದಿಬಿಂದು ಬ್ಯೂರೋ ವರದಿ(suddibindu Digital News)
Sirsi : ಶಿರಸಿ: ಜಿಂಕೆ ಬೇಟೆಯಾಡಿದ ಮೂವರ ಪೈಕಿ ಓರ್ವ ಆರೋಪಿಯನ್ನ ಬಂಧಿಸಲಾಗಿದ್ದು, ಇನ್ನಿಬ್ಬರೂ ಆರೋಪಿಗಳು ಪರಾರಿಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿಯಲ್ಲಿ ನಡೆದಿದೆ.
ಉಂಚಳ್ಳಿ ಗ್ರಾಮದ ಗಣಪತಿ ಮಂಜುನಾಥ ಗೌಡಾ ಬಂಧಿ ಆರೋಪಿಯಾಗಿದ್ದು ಇನ್ನುಳಿದ ಆರೋಪಿ ಉಂಚಳ್ಳಿಯ ವೆಂಕಟೇಶ ನಾರಾಯಣ ನಾಯ್ಕ ಹಾಗೂ ಗಣೇಶ ಸುಬ್ರಾಯ ನಾಯ್ಕ ತಲೆಮರೆಸಿಕೊಂಡಿದ್ದಾರೆ.
ಶಿರಸಿ ವಿಭಾಗದ ಉಪ ಅರಣ್ಯ ಸಂರಕ್ಷಣಾದಿಕಾರಿಗಳಾದ ಡಾ.ಅಜ್ಜಯ್ಯ ಜಿ ಆರ್, ಉಪ ಅರಣ್ಯ ಸಹಾಯಕ ಸಂರಕ್ಷಣಾದಿಕಾರಿಗಳಾದ ಎಸ್ ಎಸ್ ನಿಂಗಾಣಿ ಮಾರ್ಗದರ್ಶನ ಮತ್ತು ಶಿರಸಿ ವಲಯ ಅರಣ್ಯಾದಿಕಾರಿ ಗಿರೀಶ ಎಲ್ ನಾಯ್ಕ ನೇತ್ರದಲ್ಲಿ ನಡೆದ ಕಾರ್ಯಚರಣೆಯಲ್ಲಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಇದನ್ನೂ ತಪ್ಪದೆ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ


