ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ : ತಾಲೂಕಿನ ಹಾರವಾಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟಾಟಾ ಏಸ್ ಹಾಗೂ ಕಾರು ನಡುವೆ ಅಪಘಾತ ಉಂಟಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ಥವ್ಯಸ್ಥಗೊಂಡ ಘಟನೆ ನಡೆದಿದೆ.
ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ಈ ಅಪಘಾತ ಉಂಟಾಗಿದೆ ಎನ್ನಲಾಗಿದೆ.ಅಫಘಾತದಿಂದಾಗಿ ಕೆಲ ಸಮಯಗಳ ಕಾಲ ಎರಡು ಬದಿಯಲ್ಲಿ ವಾಹನ ಸಂಚಾರಕ್ಕೆ ಅನಾನುಕೂಲ ಉಂಟಾಗಿತ್ತು. ಅಪಘಾತದಿಂದಾಗಿ ಎರಡು ವಾಹನ ಮುಂಭಾಗ ಜಖಂಗೊಂಡಿದೆ. ಇದೀಗ ಕ್ರೇನ್ ಮೂಲಕ ಹೆದ್ದಾರಿ ಮದ್ಯದಲ್ಲಿದ್ದ ವಾಹನವನ್ನ ತೆರವು ಮಾಡುವ ಕಾರ್ಯ ಮಾಡಲಾಗುತ್ತಿದೆ.
ಗಮನಿಸಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




