ಸುದ್ದಿಬಿಂದು ಬ್ಯೂರೋ ವರದಿ
Sirsi:ಶಿರಸಿ :ನಗರದ ಶೃದ್ದಾನಂದ ಗಲ್ಲಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿಟ್ಟ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಕಾರು ಸಂಪೂರ್ಣವಾಗಿ ಸುಟ್ಟುಕರಕಲಾಗಿರುವ ಘಟನೆ ನಡೆದೆ.
ಮಂಜುನಾಥ ಭಟ್ ಎಂಬುವವರಿಗೆ ಸೇರಿದ್ದ ಕಾರು ಇದಾಗಿದೆ. ನಗರದ ಶೃದ್ಧಾನಂದನ ಗಲ್ಲಿಯಲ್ಲಿ ನಿಲ್ಲಿಸಿಡಲಾಗಿದ್ದ ಕಾರಿಗೆ ಆಸ್ಮಿಕವಾಗಿ ಬೆಂಕಿ ತಗುಲಿ ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಕ್ಕ-ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಇನ್ನೂಳಿದ ಕಾರುಗಳನ್ನ ತಕ್ಷಣ ಸ್ಥಳಾಂತರ ಮಾಡಲಾಗಿದೆ.
ಕಾರಿಗೆ ಬಿದ್ದ ಬೆಂಕಿಯನ್ನ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನ ನಂದಿಸಿದ್ದಾರೆ. ಘಟನೆಯಿಂದಾಗಿ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ.
ಇದನ್ನೂ ಓದಿ
- ಸಾಮಾಜಿಕ ಜಾಲತಾಣದಲ್ಲಿ ‘ರೇಟ್ರೋ ಜಾದು’ ಕ್ರೇಜ್; 80ರ ದಶಕಕ್ಕೆ ಮರಳುತ್ತಿದೆ ನೆಟ್ಟಿಗರು!
- ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನ್ಯಾಯವಾದಿ ಜಿ ಟಿ ನಾಯ್ಕ ನೇಮಕ
- ಕಾಂಗ್ರೆಸ್ ಸರ್ಕಾರದ ವಿರುದ್ದ ರೂಪಾಲಿ ನಾಯ್ಕ ವಾಗ್ದಾಳಿ ಬಳ್ಳಾರಿ ಬಿಜೆಪಿ ಪಾದಯಾತ್ರೆಯಲ್ಲಿ ಭಾಗಿ
- Breaking News/ಯಲ್ಲಾಪುರದಲ್ಲಿ ಭರ್ಜರಿ ಬೇಟೆ! 15 ಕೆ.ಜಿ. ಪ್ಯಾಂಗೋಲಿನ್ ಚಿಪ್ಪು, ಹುಲಿ–ಚಿರತೆ ಉಗುರುಗಳು ವಶಕ್ಕೆ

