ಸುದ್ದಿಬಿಂದು ಬ್ಯೂರೋ ವರದಿ(suddibindu digital news)
ಬೆಂಗಳೂರು: ಫೋನ್ ಪೇ ಮೂಲಕ ಲಂಚ ಪಡೆದ ಲೇಡಿ ಇನ್ಸ್ಪೆಕ್ಟರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ.
ಡಿ.ಸಿ.ಆರ್.ಬಿ ಪೊಲೀಸ್ ಇನ್ಸ್ಪೆಕ್ಟರ್ ಗೀತಾ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಸ್ಲಂ ಬೋರ್ಡ್ನಲ್ಲಿರುವ ಮನೆಯಿಗಾಗಿ ಲೋಕೆಶ್ ಎಂಬುವವರು ಜಾತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಸಮಯದಲ್ಲಿ, ಗೀತಾ ಆ ಕಾಗದವನ್ನು ನೀಡಲು 25 ಸಾವಿರ ರೂ. ಲಂಚ ಕೇಳಿದ್ದರು.
ಲೋಕೆಶ್ ಪ್ರಾಥಮಿಕವಾಗಿ 10ಸಾವಿರ ರೂ. ನೀಡಿ, ನಂತರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದರು.ಈ ಮಾಹಿತಿಯ ಆಧಾರದ ಮೇಲೆ, ಲೋಕಾಯುಕ್ತದ ತಂಡ ಗೀತಾಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ
- ಕರಾವಳಿಯಲ್ಲಿ ಭಾರೀ ಮಳೆ: ನಾಳೆ ಎಲ್ಲೆಲ್ಲಿ ಶಾಲೆ–ಕಾಲೇಜುಗಳಿಗೆ ರಜೆ?
- ಮಂಗನ ಕಾಯಿಲೆ ನಿಯಂತ್ರಣಕ್ಕೆ ಸರ್ಕಾರ ಬದ್ಧ: ಉನ್ನತ ಮಟ್ಟದ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ
- ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ : ಬೈಕ್ ಸವಾರನ ಮೇಲೆ ಬಿದ್ದ ಮರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು,
- ಮೆಹೆಂದಿ ರಂಗು ಮಾಸುವ ಮುನ್ನವೇ ವಿಧಿಯ ಕ್ರೂರ ಆಟ: ಬೈಕ್ ಸ್ಕಿಡ್ ನವವಧು ಸ್ಥಳದಲ್ಲೇ ಸಾವು, ಪತಿ ಗಂಭೀರ..!

